ಬ್ರೇಕಿಂಗ್ ನ್ಯೂಸ್
03-01-22 11:02 pm HK Desk news ದೇಶ - ವಿದೇಶ
ಮುಂಬೈ, ಜ.3 : ಮುಂಬೈನಿಂದ ಗೋವಾಕ್ಕೆ ಹೊರಟಿದ್ದ ಕೋರ್ಡೆಲಿಯಾ ಎನ್ನುವ ಐಷಾರಾಮಿ ಹಡಗಿನಲ್ಲಿ ಸಿಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ 2 ಸಾವಿರಕ್ಕೂ ಹೆಚ್ಚು ಜನರಿದ್ದ ಇಡೀ ಹಡಗನ್ನೇ ಸಮುದ್ರದಲ್ಲಿ ಇರಿಸಲಾಗಿದೆ.
ಮೊದಲಿಗೆ ಹಡಗಿನ ಸಿಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹಡಗಿನಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರ್ಯಾಪಿಡ್ ಪರೀಕ್ಷೆಯಲ್ಲಿ 66 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಹಡಗನ್ನು ಸದ್ಯಕ್ಕೆ ಸಮುದ್ರದ ನಡುವಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಡಗಿನಲ್ಲಿ 1471 ಪ್ರಯಾಣಿಕರು ಮತ್ತು 595 ಸಿಬಂದಿ ಇದ್ದಾರೆ. ಎಲ್ಲರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಹಡಗನ್ನು ಲ್ಯಾಂಡ್ ಮಾಡದೇ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಹಡಗಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ನಾವು ಹಡಗನ್ನು ಲ್ಯಾಂಡ್ ಆಗಲು ಬಿಡುವುದಿಲ್ಲ. ಹಡಗಿನವರು ಖಾಸಗಿ ಆಸ್ಪತ್ರೆ ಜೊತೆಗೆ ಟೈ ಅಪ್ ಹೊಂದಿದ್ದಾರೆ. ಲ್ಯಾಂಡ್ ಆಗಬೇಕಿದ್ದರೆ ಎಲ್ಲರ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದಿದ್ದಾರೆ.
“The ship authorities are continuously urging people to follow COVID protocols,” a passenger told The Quint. On Monday, 3 January, 66 people have tested positive for COVID-19 on a Mumbai-Goa cruise ship with more than 2,000 people on board. The passengers on the Goa-bound ship have not been allowed to disembark.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 09:42 am
HK News Staffer
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm