ಬ್ರೇಕಿಂಗ್ ನ್ಯೂಸ್
03-01-22 11:02 pm HK Desk news ದೇಶ - ವಿದೇಶ
ಮುಂಬೈ, ಜ.3 : ಮುಂಬೈನಿಂದ ಗೋವಾಕ್ಕೆ ಹೊರಟಿದ್ದ ಕೋರ್ಡೆಲಿಯಾ ಎನ್ನುವ ಐಷಾರಾಮಿ ಹಡಗಿನಲ್ಲಿ ಸಿಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ 2 ಸಾವಿರಕ್ಕೂ ಹೆಚ್ಚು ಜನರಿದ್ದ ಇಡೀ ಹಡಗನ್ನೇ ಸಮುದ್ರದಲ್ಲಿ ಇರಿಸಲಾಗಿದೆ.
ಮೊದಲಿಗೆ ಹಡಗಿನ ಸಿಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹಡಗಿನಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರ್ಯಾಪಿಡ್ ಪರೀಕ್ಷೆಯಲ್ಲಿ 66 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಹಡಗನ್ನು ಸದ್ಯಕ್ಕೆ ಸಮುದ್ರದ ನಡುವಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಡಗಿನಲ್ಲಿ 1471 ಪ್ರಯಾಣಿಕರು ಮತ್ತು 595 ಸಿಬಂದಿ ಇದ್ದಾರೆ. ಎಲ್ಲರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಹಡಗನ್ನು ಲ್ಯಾಂಡ್ ಮಾಡದೇ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಹಡಗಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ನಾವು ಹಡಗನ್ನು ಲ್ಯಾಂಡ್ ಆಗಲು ಬಿಡುವುದಿಲ್ಲ. ಹಡಗಿನವರು ಖಾಸಗಿ ಆಸ್ಪತ್ರೆ ಜೊತೆಗೆ ಟೈ ಅಪ್ ಹೊಂದಿದ್ದಾರೆ. ಲ್ಯಾಂಡ್ ಆಗಬೇಕಿದ್ದರೆ ಎಲ್ಲರ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದಿದ್ದಾರೆ.
“The ship authorities are continuously urging people to follow COVID protocols,” a passenger told The Quint. On Monday, 3 January, 66 people have tested positive for COVID-19 on a Mumbai-Goa cruise ship with more than 2,000 people on board. The passengers on the Goa-bound ship have not been allowed to disembark.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm