ಬ್ರೇಕಿಂಗ್ ನ್ಯೂಸ್
03-01-22 11:02 pm HK Desk news ದೇಶ - ವಿದೇಶ
ಮುಂಬೈ, ಜ.3 : ಮುಂಬೈನಿಂದ ಗೋವಾಕ್ಕೆ ಹೊರಟಿದ್ದ ಕೋರ್ಡೆಲಿಯಾ ಎನ್ನುವ ಐಷಾರಾಮಿ ಹಡಗಿನಲ್ಲಿ ಸಿಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ 2 ಸಾವಿರಕ್ಕೂ ಹೆಚ್ಚು ಜನರಿದ್ದ ಇಡೀ ಹಡಗನ್ನೇ ಸಮುದ್ರದಲ್ಲಿ ಇರಿಸಲಾಗಿದೆ.
ಮೊದಲಿಗೆ ಹಡಗಿನ ಸಿಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹಡಗಿನಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರ್ಯಾಪಿಡ್ ಪರೀಕ್ಷೆಯಲ್ಲಿ 66 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಹಡಗನ್ನು ಸದ್ಯಕ್ಕೆ ಸಮುದ್ರದ ನಡುವಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಡಗಿನಲ್ಲಿ 1471 ಪ್ರಯಾಣಿಕರು ಮತ್ತು 595 ಸಿಬಂದಿ ಇದ್ದಾರೆ. ಎಲ್ಲರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಹಡಗನ್ನು ಲ್ಯಾಂಡ್ ಮಾಡದೇ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಹಡಗಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ನಾವು ಹಡಗನ್ನು ಲ್ಯಾಂಡ್ ಆಗಲು ಬಿಡುವುದಿಲ್ಲ. ಹಡಗಿನವರು ಖಾಸಗಿ ಆಸ್ಪತ್ರೆ ಜೊತೆಗೆ ಟೈ ಅಪ್ ಹೊಂದಿದ್ದಾರೆ. ಲ್ಯಾಂಡ್ ಆಗಬೇಕಿದ್ದರೆ ಎಲ್ಲರ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದಿದ್ದಾರೆ.
“The ship authorities are continuously urging people to follow COVID protocols,” a passenger told The Quint. On Monday, 3 January, 66 people have tested positive for COVID-19 on a Mumbai-Goa cruise ship with more than 2,000 people on board. The passengers on the Goa-bound ship have not been allowed to disembark.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm