ಬ್ರೇಕಿಂಗ್ ನ್ಯೂಸ್
 
            
                        03-01-22 11:12 pm HK Desk news ದೇಶ - ವಿದೇಶ
 
            ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
 
            
            
            In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
 
    
            
             31-10-25 06:02 pm
                        
            
                  
                Bangalore Correspondent    
            
                    
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm