ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am