ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm