ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm