ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm