ಬ್ರೇಕಿಂಗ್ ನ್ಯೂಸ್
04-01-22 11:54 am HK Desk news ದೇಶ - ವಿದೇಶ
ದೆಹಲಿ, ಡಿ. 04 : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋವಿಡ್ ಇರುವುದು ಮಂಗಳವಾರ ದೃಢಪಟ್ಟಿದೆ. ತಮಗೆ ರೋಗ ಲಕ್ಷಣಗಳು ಕಡಿಮೆ ಪ್ರಮಾಣದಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.
ನನಗೆ ಕೋವಿಡ್ ಇರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ನಾನು ಮನೆಯಲ್ಲಿ ಪ್ರತ್ಯೇಕಗೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿರಿ, ಪರೀಕ್ಷೆ ಮಾಡಿಸಿಕೊಳ್ಳಿ,' ಎಂದು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಭಾರಿ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದಕ್ಕೆ ಓಮೈಕ್ರಾನ್ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.
ಸೋಮವಾರ ದೆಹಲಿಯಲ್ಲಿ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 2021ರ ಮೇ 18ರ ನಂತರ ನಾಲ್ಕು ಸಾವಿರಕ್ಕೂ ಮಿಗಿಲಾದ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.
I have tested positive for Covid. Mild symptoms. Have isolated myself at home. Those who came in touch wid me in last few days, kindly isolate urself and get urself tested
— Arvind Kejriwal (@ArvindKejriwal) January 4, 2022
Delhi chief minister Arvind Kejriwal announced on Twitter on Tuesday that he has tested positive for the coronavirus disease (Covid-19). The Aam Aadmi Party (AAP) chief is isolating at home.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm