ಬ್ರೇಕಿಂಗ್ ನ್ಯೂಸ್
 
            
                        04-01-22 01:00 pm HK Desk news ದೇಶ - ವಿದೇಶ
 
            ಅಮೆರಿಕ, ಜ. 4 : ರಾಕಿ ಮೌಂಟನ್ಸ್ ತಪ್ಪಲಿನಲ್ಲಿ ಕಾಳ್ಗಿಚ್ಚಿನ ಕೆನ್ನಾಲಿಗೆ ಆವರಿಸಿದ್ದರಿಂದ ಕೊಲರಾಡೋದ ಕೆಲವು ಪ್ರದೇಶಗಳಲ್ಲಿ ಸುಮಾರು ಸಾವಿರ ಮನೆಗಳು ಮತ್ತು ಇತರ ಕಟ್ಟಡಗಳು ಭಸ್ಮವಾಗಿದ್ದು ಜನರು ಬೀದಿಗೆ ಬರುವಂತಾಗಿದ.
ಈ ಕಾಳ್ಗಿಚ್ಚಿನ ಜ್ವಾಲೆಯ ನಡುವೆ ಮೂರು ಮಂದಿ ಕಣ್ಮರೆಯಾಗಿದ್ದಾರೆ. ಕಳೆದ ವಾರ ಗುರುವಾರದಂದು ಹೊತ್ತಿಕೊಂಡ ಕಾಳ್ಗಿಚ್ಚು ಡೆನ್ವರ್ ಮತ್ತು ಬೌಲ್ಡರ್ ನಡುವಿನ ಪ್ರದೇಶಗಳಿಗೆ ವ್ಯಾಪಿಸಿದೆ.




ಕಾಳ್ಗಿಚ್ಚಿಗೆ ಕಾರಣ ಏನೆಂಬುದು ತನಿಖೆಯ ಮುಖಾಂತರ ತಿಳಿಯಬೇಕಾಗಿದೆ ಎಂದು ಬೌಲ್ಡರ್ ಕೌಂಟಿಷರೀಫ್ ಜೋ ಪೆಲ್ಲೆ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸ್ಥಳಗಳಲ್ಲಿ ವಿದ್ಯುತ್ ತಂತಿಗಳು ಕಡಿದುಬಿದ್ದಿಲ್ಲ. ಷಾರ್ಟ್ಸಕ್ರ್ಯೂಟ್ ಕೂಡ ಆದ ಕುರುಹುಗಳಿಲ್ಲ. ಹಲವಾರು ಕೋನಗಳಿಂದ ತನಿಖೆ ಮುಂದುವರಿದಿದೆ. ಸಾವಿರಾರು ಮಂದಿ ತಮ್ಮ ಕಾರು, ಮನೆಯ ಆಸ್ತಿ ಪತ್ರಗಳು, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿ ಬೀದಿಯಲ್ಲಿ ನಿಂತು ಕೂಗುತ್ತಿರುವ ದೃಶ್ಯ ಕಂಡುಬಂದಿದೆ.
 
            
            
            Wildfires in Boulder County, Colorado, have forced the evacuation of more than 1000 residents. The fire destroyed several hundred homes, and three people are still wanted.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm