ಬ್ರೇಕಿಂಗ್ ನ್ಯೂಸ್
08-01-22 01:14 pm HK Desk news ದೇಶ - ವಿದೇಶ
ನವದೆಹಲಿ, ಜ 8: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು. 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮತ್ತು ತಜ್ಞರ ಜೊತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಿದ್ದರು. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.
The Election Commission of India will announce the schedule of the elections for the states of Uttar Pradesh, Goa, Punjab, Manipur and Uttarakhand today.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am