ಬ್ರೇಕಿಂಗ್ ನ್ಯೂಸ್
08-01-22 01:14 pm HK Desk news ದೇಶ - ವಿದೇಶ
ನವದೆಹಲಿ, ಜ 8: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು. 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮತ್ತು ತಜ್ಞರ ಜೊತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಿದ್ದರು. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.
The Election Commission of India will announce the schedule of the elections for the states of Uttar Pradesh, Goa, Punjab, Manipur and Uttarakhand today.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm