ಬ್ರೇಕಿಂಗ್ ನ್ಯೂಸ್
08-01-22 08:50 pm HK Desk news ದೇಶ - ವಿದೇಶ
ಆಂಧ್ರಪ್ರದೇಶ, ಜ 08: ಸಾಲಬಾಧೆಯಿಂದಾಗಿ ತೆಲಂಗಾಣದ ಕುಟುಂಬವೊಂದರ ನಾಲ್ವರು ಸದಸ್ಯರು ಆಂಧ್ರಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಲತಾ(54), ಆಶಿಷ್(22), ಸುರೇಶ್ (56) ಹಾಗೂ ಅಖಿಲ್(28) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತೆಲಂಗಾಣದ ಈ ಕುಟುಂಬ ಆಂಧ್ರಪ್ರದೇಶದ ವಿಜಯವಾಡದಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಈಚೆಗೆ ಭೇಟಿ ನೀಡಿತ್ತು. ಇಲ್ಲಿನ ಹೋಟೆಲ್ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದರು. ಕೆಲ ದಿನಗಳಿಂದ ಇಲ್ಲೇ ಇದ್ದ ಕುಟುಂಬಸ್ಥರು, 'ಸಾಲಬಾಧೆಯಿಂದ ಜೀವನ ಕಷ್ಟವಾಗುತ್ತಿದೆ. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ' ಎಂದು ತಮ್ಮ ಸಂಬಂಧಿಯೊಬ್ಬರಿಗೆ ವಾಯ್ಸ್ ಸಂದೇಶ ಕಳುಹಿಸಿದ್ದರು. ಇದರಿಂದ ಗಾಬರಿಯಾದ ಸಂಬಂಧಿಕರು ಹೋಟೆಲ್ನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸಿಬ್ಬಂದಿ ಅವರಿದ್ದ ರೂಮ್ಗೆ ಬಂದು ಪರಿಶೀಲಿಸಿದಾಗ ತಾಯಿ ಶ್ರೀಲತಾ ಮತ್ತು ಪುತ್ರ ಆಶಿಷ್ ವಿಷ ಸೇವನೆಯಿಂದ ಸಾವನ್ನಪ್ಪಿದ್ದು ದೃಢಪಟ್ಟಿದೆ.
ವಿಷಯ ತಿಳಿದ ಪೊಲೀಸರು ರೂಮ್ ತಪಾಸಣೆ ನಡೆಸಿದಾಗ 20ಕ್ಕೂ ಅಧಿಕ ಇನ್ಸುಲಿನ್ ಬಾಟಲ್ಗಳು ಪತ್ತೆಯಾಗಿವೆ. ಮೃತಪಟ್ಟ ಆಶಿಷ್ ಬಿ-ಫಾರ್ಮ್ ವಿದ್ಯಾರ್ಥಿಯಾಗಿದ್ದು, ಇವುಗಳ ಬಗ್ಗೆ ಅರಿವಿದ್ದ ಕಾರಣ ಹೆಚ್ಚಾಗಿ ಇನ್ಸುಲಿನ್ ಇಂಜೆಕ್ಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದೇ ವೇಳೆ ತಂದೆ ಸುರೇಶ್ ಮತ್ತು ಇನ್ನೊಬ್ಬ ಪುತ್ರ ಅಖಿಲ್ ಕೃಷ್ಣಾ ನದಿಯಲ್ಲಿ ಧುಮುಕಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
In yet another family suicide, four members of a family from Nizamabad district committed suicide in Vijayawada here on Friday night. The deceased were – Suresh, Srilatha and their two sons Ashish and Akhil who came to Vijayawada to have a darshan of Goddess Kanaka Durga. They checked into Sri Kanyakaparameswari cottage.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm