ಬ್ರೇಕಿಂಗ್ ನ್ಯೂಸ್
09-01-22 10:00 pm HK Desk news ದೇಶ - ವಿದೇಶ
ಮಿನಾಸ್ ಗೆರೈಸ್, ಜ 09: ಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ದೈತ್ಯಾಕಾರದ ಬೃಹತ್ ಬಂಡೆಯೊಂದು ಉರುಳಿದ್ದು, 2 ಬೋಟ್ ಗಳಲ್ಲಿದ್ದ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಬ್ರೆಜಿಲ್ನ ಮಿನಾಸ್ ಗೆರೈಸ್ ರಾಜ್ಯದಲ್ಲಿ ನಿನ್ನೆ ಈ ಅವಘಡ ಸಂಭವಿಸಿದ್ದು, ಸರೋವರದಲ್ಲಿ ಕೆಲವು ದೋಣಿಗಳು ವಿಹರಿಸುತ್ತಿರುವಾಗ ಬೃಹತ್ ಬೆಟ್ಟದಿಂದ ದೈತ್ಯಾಕಾರದ ಬಂಡೆಗಲ್ಲು ಜಾರಿ ಬಿದ್ದಿದೆ.
ಕಲ್ಲಿನ ಬಂಡೆ ಬೀಳುತ್ತಿರುವ ದೃಶ್ಯವನ್ನು ಕಂಡು ಕೆಲವರು ಅಲ್ಲಿಂದ ಪರಾರಿಯಾಗಲು ಯತ್ನಿಸಿದರು. ಆದರೆ, ಮೂರು ದೋಣಿಗಳು ಸಿಲುಕಿಕೊಂಡಿದ್ದರಿಂದ 7 ಮಂದಿ ಸಾವಿಗೀಡಾಗಿ 32 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, 20 ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
URGENTE!!! Pedras se soltam de cânion em Capitólio, em Minas, e atingem três lanchas. pic.twitter.com/784wN6HbFy
— O Tempo (@otempo) January 8, 2022
ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡ ಮಿನಾಸ್ ಗೆರೈಸ್ ನ ಅಗ್ನಿಶಾಮಕ ದಳದ ಕಮಾಂಡರ್ ಕರ್ನಲ್ ಎಡ್ಗಾರ್ಡ್ ಎಸ್ಟೆವೊ ಡಿ ಸಿಲ್ವಾ, ಸೋ ಜೋಸ್ ಡ ಬಾರ್ರಾ ಮತ್ತು ಕ್ಯಾಪಿಟೋಲಿಯೊ ನಗರಗಳ ಮಧ್ಯೆದಲ್ಲಿ ಈ ದುರುಂತ ಸಂಭವಿಸಿದೆ. ಟೂರಿಸ್ಟ್ ಸ್ಥಳವಾಗಿರುವ ಫರ್ನಾಸ್ ಸರೋವರದಲ್ಲಿ ದೊಡ್ಡ ಬಂಡೆಯೊಂದು ದಿಢೀರನೆ ಮುರಿದು ಬಿದ್ದಿದೆ. ಈ ವೇಳೆ ಆ ಸ್ಥಳದಲ್ಲಿದ್ದ 3 ಪ್ರವಾಸಿ ದೋಣಿಗಳು ಸಿಲುಕಿಕೊಂಡವು ಎಂದು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಬಂಡೆಯ ಭಾಗವು ಕುಸಿದಿದೆ ಎಂದು ಅಲ್ಲಿನ ಗವರ್ನರ್ ರೋಮು ಜೆಮಾ ಹೇಳಿದ್ದಾರೆ. ಪ್ರವಾಸಿಗರಿಗೆ ಅಗತ್ಯ ರಕ್ಷಣೆ ಮತ್ತು ಸಹಾಯ ಒದಗಿಸುವ ಕಾರ್ಯ ಭರದಿಂದ ಸಾಗಿದೆ. ನಾಪತ್ತೆಯಾದವರ ಹುಡುಕಾಟ ಮುಂದುವರಿದಿದ್ದು, ಈಜು ತಜ್ಞರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.
The collapse of a rock on speedboats in the Capital region of minas gerais left at least eight dead in the early afternoon of Saturday (8). A video circulating on social networks shows the moment a large block of stones collapses in the water of Furnas Lake, a tourist spot in the region. The incident reportedly began with a "water head" in the canyon region, causing rock and rock structures to collapse, which hit at least three vessels —2 sank.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm