ಬ್ರೇಕಿಂಗ್ ನ್ಯೂಸ್
11-01-22 11:12 am HK Desk news ದೇಶ - ವಿದೇಶ
ನವದೆಹಲಿ, ಜ 11: ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ(ಎನ್ಸಿಪಿಸಿಆರ್) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ. ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್ ಲಿಂಕ್ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.
ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಧರಿಸದೇ ಫೋಟೊ ತೆಗೆಸಿಕೊಂಡಿದ್ದು ಟೀಕೆಗೆ ಗುರಿಯಾಗಿತ್ತು.
National Commission for Protection of Child Rights (NCPCR), on Monday complained that the Karnataka Pradesh Congress Committee (KPCC) chief DK Shivakumar met school children during Congress' "Mekedatu Padayatre" and indulged them in political activity and more importantly exposed them to COVID-19 by not adhering to COVID-19-appropriate behaviour.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am