ಬ್ರೇಕಿಂಗ್ ನ್ಯೂಸ್
11-01-22 11:12 am HK Desk news ದೇಶ - ವಿದೇಶ
ನವದೆಹಲಿ, ಜ 11: ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ(ಎನ್ಸಿಪಿಸಿಆರ್) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ. ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್ ಲಿಂಕ್ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.
ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಧರಿಸದೇ ಫೋಟೊ ತೆಗೆಸಿಕೊಂಡಿದ್ದು ಟೀಕೆಗೆ ಗುರಿಯಾಗಿತ್ತು.
National Commission for Protection of Child Rights (NCPCR), on Monday complained that the Karnataka Pradesh Congress Committee (KPCC) chief DK Shivakumar met school children during Congress' "Mekedatu Padayatre" and indulged them in political activity and more importantly exposed them to COVID-19 by not adhering to COVID-19-appropriate behaviour.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm