ಬ್ರೇಕಿಂಗ್ ನ್ಯೂಸ್
11-01-22 11:12 am HK Desk news ದೇಶ - ವಿದೇಶ
ನವದೆಹಲಿ, ಜ 11: ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ(ಎನ್ಸಿಪಿಸಿಆರ್) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ. ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್ ಲಿಂಕ್ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.
ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಧರಿಸದೇ ಫೋಟೊ ತೆಗೆಸಿಕೊಂಡಿದ್ದು ಟೀಕೆಗೆ ಗುರಿಯಾಗಿತ್ತು.
National Commission for Protection of Child Rights (NCPCR), on Monday complained that the Karnataka Pradesh Congress Committee (KPCC) chief DK Shivakumar met school children during Congress' "Mekedatu Padayatre" and indulged them in political activity and more importantly exposed them to COVID-19 by not adhering to COVID-19-appropriate behaviour.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm