ಬ್ರೇಕಿಂಗ್ ನ್ಯೂಸ್
11-01-22 11:12 am HK Desk news ದೇಶ - ವಿದೇಶ
ನವದೆಹಲಿ, ಜ 11: ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ(ಎನ್ಸಿಪಿಸಿಆರ್) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ. ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್ ಲಿಂಕ್ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.
ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಧರಿಸದೇ ಫೋಟೊ ತೆಗೆಸಿಕೊಂಡಿದ್ದು ಟೀಕೆಗೆ ಗುರಿಯಾಗಿತ್ತು.
National Commission for Protection of Child Rights (NCPCR), on Monday complained that the Karnataka Pradesh Congress Committee (KPCC) chief DK Shivakumar met school children during Congress' "Mekedatu Padayatre" and indulged them in political activity and more importantly exposed them to COVID-19 by not adhering to COVID-19-appropriate behaviour.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm