ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm