ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am