ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm