ಬ್ರೇಕಿಂಗ್ ನ್ಯೂಸ್
13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm