ಬ್ರೇಕಿಂಗ್ ನ್ಯೂಸ್
13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm