ಬ್ರೇಕಿಂಗ್ ನ್ಯೂಸ್
13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm