ಬ್ರೇಕಿಂಗ್ ನ್ಯೂಸ್
 
            
                        13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
 
            
            
            Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm