ಬ್ರೇಕಿಂಗ್ ನ್ಯೂಸ್
16-09-20 05:40 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 16: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರಿಸಿರುವ ನಟಿ ಕಂಗನಾ ರನೌತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಗ ಸಚಿವ ಆದಿತ್ಯ ಠಾಕ್ರೆ ಡ್ರಗ್ಸ್ ಜಾಲದಲ್ಲಿ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಬಾಲಿವುಡ್ ಡ್ರಗ್ಸ್ ನಂಟಿನ ಬಗ್ಗೆ ಎನ್ ಸಿಬಿ ತನಿಖೆ ನಡೆಯುತ್ತಿರುವಾಗಲೇ ಉದ್ಧವ್ ಠಾಕ್ರೆ ಬಗ್ಗೆ ಆರೋಪ ಕೇಳಿಬಂದಿದೆ.
ಮೂವಿ ಮಾಫಿಯಾ, ಸುಶಾಂತ್ ಸಿಂಗ್ ರಜಪೂತ್ ಕೊಲೆ ಮತ್ತು ಡ್ರಗ್ಸ್ ದಂಧೆಯ ಕುರಿತು ಬಯಲಿಗೆಳೆಯಲು ಮುಂದಾಗಿದ್ದಕ್ಕೆ ಮುಖ್ಯಮಂತ್ರಿಗೆ ಸಹಿಸಲಾಗಲಿಲ್ಲ. ಅವರ ಪ್ರೀತಿಯ ಮಗ ಆದಿತ್ಯ ಠಾಕ್ರೆ ಈ ಜಾಲದಲ್ಲಿ ನಂಟು ಹೊಂದಿದ್ದಾರೆ. ಹಾಗಾಗಿ ನನ್ನ ಮಾತುಗಳು ಅವರಿಗೆ ಅಪರಾಧ ಎನಿಸಿದ್ದವು. ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನ ಮಾಡಿದ್ದರು. ಈಗ ಯಾರು ಇಕ್ಕಟ್ಟಿಗೆ ಸಿಲುಕುತ್ತಾರೆ ನೋಡೋಣ’ ಎಂದು ಕಂಗನಾ ಮತ್ತೆ ಸವಾಲು ಹಾಕಿದ್ದಾರೆ.
ಒಂದು ವೇಳೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಇರುತ್ತಿದ್ದರೆ, ಭ್ರಷ್ಟ ಸೋನಿಯಾ ಸೇನೆ ಆಡಳಿತದಲ್ಲಿ ಇಲ್ಲದಿದ್ದರೆ, ಮುಂಬೈ ಪೊಲೀಸರು ಸರಿಯಾಗೇ ಇರುತ್ತಿದ್ದರು ಎಂದು ಹೇಳಿದ್ದಾರೆ.
ಕಂಗನಾ ಬಗ್ಗೆ ಟೀಕಿಸಿರುವ ಕಾಂಗ್ರೆಸ್, ಮಹಾರಾಷ್ಟ್ರವನ್ನು ಅವಮಾನಿಸುವ ಜೊತೆಗೆ ಮುಂಬೈ ಪೊಲೀಸರ ಸಾಮರ್ಥ್ಯ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಕಂಗನಾ ಫ್ಲಾಪ್ ಶೋ ಇಲ್ಲಿಗೆ ಮುಗಿದಿದೆ. ಡ್ರಗ್ಸ್ ಮಾಫಿಯಾ ಕುರಿತು ಎಲ್ಲ ಮಾಹಿತಿ ಇದೆ ಎಂದಿದ್ದರು. ಆದರೆ, ಯಾವುದನ್ನು ಬಹಿರಂಗಪಡಿಸಿಲ್ಲ. ಕಂಗನಾ ಅವರ ಆರೋಪಗಳ ಪ್ರಯೋಜನವನ್ನು ಬಿಜೆಪಿ ಪಡೆಯಲು ಯತ್ನಿಸಿದರೂ ಅದರಿಂದ ಉಪಯೋಗ ಆಗಲಿಲ್ಲ ಎಂದು ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ವಕ್ತಾರ ಆರ್.ಕೆ. ತ್ರಿವೇದಿ ಟೀಕಿಸಿದ್ದಾರೆ.
Basic problem of Maharashtra CM is why I exposed movie mafia, murderers of SSR and its drug racket, who his beloved son Aaditya Thakeray hangs out with, this is my big crime so now they want to fix me, ok try let’s see who fixes who!!! https://t.co/KzfVPfx5s8
— Kangana Ranaut (@KanganaTeam) September 14, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am