ಬ್ರೇಕಿಂಗ್ ನ್ಯೂಸ್
14-01-22 09:44 pm HK Desk news ದೇಶ - ವಿದೇಶ
ನವದೆಹಲಿ, ಜ.14 : ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಬಂದು ಕೆಲವೇ ಕ್ಷಣಗಳ ಅಂತರದಲ್ಲಿ ಅವಘಡದಿಂದ ತಪ್ಪಿದ ಘಟನೆ ನಡೆದಿದ್ದು ನೂರಾರು ಜನರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದುಬೈಯಿಂದ ಹೈದರಾಬಾದ್ಗೆ ಒಂದು ಎಮಿರೇಟ್ಸ್ ವಿಮಾನ ಭಾನುವಾರ ರಾತ್ರಿ 9.45ಕ್ಕೆ ನಿರ್ಗಮಿಸಲಿದ್ದರೆ, ಬೆಂಗಳೂರಿಗೆ ಹೊರಟಿದ್ದ ಇನ್ನೊಂದು ವಿಮಾನ ಕೂಡ ಅದೇ ಸಮಯಕ್ಕೆ ಹಾರಾಟ ನಡೆಸಲು ಸಿದ್ಧವಾಗಿತ್ತು. ಐದು ನಿಮಿಷಗಳ ಅಂತರದಲ್ಲಿ ಈ ಎರಡೂ ವಿಮಾನಗಳು ಹಾರಾಟ ನಡೆಸಬೇಕಿತ್ತು.
ಆದರೆ ಎರಡೂ ವಿಮಾನಗಳು ಒಂದೇ ರನ್-ವೇ (30ಆರ್) ನಲ್ಲಿದ್ದವು. ಹೈದರಾಬಾದ್ಗೆ ಹೊರಟಿದ್ದ ವಿಮಾನವು ಟೇಕ್-ಆಫ್ಗೆ ಸಿದ್ಧತೆ ನಡೆಸುತ್ತಿದ್ದಂತೆಯೇ ಅದೇ ದಿಕ್ಕಿನಲ್ಲಿ ಭಾರೀ ವೇಗದಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದರು. ಕೂಡಲೇ ಎಟಿಸಿಯಿಂದ ಟೇಕ್-ಆಫ್ ಮಾಡದಂತೆ ಹೈದರಾಬಾದ್ಗೆ ಹೊರಟಿದ್ದ ವಿಮಾನಕ್ಕೆ ಸೂಚನೆ ಲಭಿಸಿತು. ತಕ್ಷಣ ವಿಮಾನದ ವೇಗ ಕಡಿಮೆಗೊಳಿಸಿ, ಟ್ಯಾಕ್ಸಿವೇ ಎನ್4 ಮೂಲಕ ದೂರ ಸರಿದಿತ್ತು.
ಬೆಂಗಳೂರಿಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ನಂತರ ಮೊದಲು ಟೇಕ್ ಆಫ್ ಮಾಡಿದರೆ ಹೈದರಾಬಾದ್ಗೆ ಹೊರಟ ವಿಮಾನ ಐದು ನಿಮಿಷದ ನಂತರ ನಿರ್ಗಮಿಸಿದೆ. ಈ ಲೋಪ ಸಾಕಷ್ಟು ಚರ್ಚೆಗೀಡಾಗಿದ್ದು ದುಬೈ ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
A massive collision between two India-bound Emirates planes that were scheduled to take off at a difference of five minutes was averted at Dubai airport saving hundreds of lives on Sunday. According to reports, the possible collision started while both flights, taking off from the Dubai airport, came on one runway.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm