ಬ್ರೇಕಿಂಗ್ ನ್ಯೂಸ್
14-01-22 09:44 pm HK Desk news ದೇಶ - ವಿದೇಶ
ನವದೆಹಲಿ, ಜ.14 : ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಬಂದು ಕೆಲವೇ ಕ್ಷಣಗಳ ಅಂತರದಲ್ಲಿ ಅವಘಡದಿಂದ ತಪ್ಪಿದ ಘಟನೆ ನಡೆದಿದ್ದು ನೂರಾರು ಜನರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದುಬೈಯಿಂದ ಹೈದರಾಬಾದ್ಗೆ ಒಂದು ಎಮಿರೇಟ್ಸ್ ವಿಮಾನ ಭಾನುವಾರ ರಾತ್ರಿ 9.45ಕ್ಕೆ ನಿರ್ಗಮಿಸಲಿದ್ದರೆ, ಬೆಂಗಳೂರಿಗೆ ಹೊರಟಿದ್ದ ಇನ್ನೊಂದು ವಿಮಾನ ಕೂಡ ಅದೇ ಸಮಯಕ್ಕೆ ಹಾರಾಟ ನಡೆಸಲು ಸಿದ್ಧವಾಗಿತ್ತು. ಐದು ನಿಮಿಷಗಳ ಅಂತರದಲ್ಲಿ ಈ ಎರಡೂ ವಿಮಾನಗಳು ಹಾರಾಟ ನಡೆಸಬೇಕಿತ್ತು.
ಆದರೆ ಎರಡೂ ವಿಮಾನಗಳು ಒಂದೇ ರನ್-ವೇ (30ಆರ್) ನಲ್ಲಿದ್ದವು. ಹೈದರಾಬಾದ್ಗೆ ಹೊರಟಿದ್ದ ವಿಮಾನವು ಟೇಕ್-ಆಫ್ಗೆ ಸಿದ್ಧತೆ ನಡೆಸುತ್ತಿದ್ದಂತೆಯೇ ಅದೇ ದಿಕ್ಕಿನಲ್ಲಿ ಭಾರೀ ವೇಗದಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದರು. ಕೂಡಲೇ ಎಟಿಸಿಯಿಂದ ಟೇಕ್-ಆಫ್ ಮಾಡದಂತೆ ಹೈದರಾಬಾದ್ಗೆ ಹೊರಟಿದ್ದ ವಿಮಾನಕ್ಕೆ ಸೂಚನೆ ಲಭಿಸಿತು. ತಕ್ಷಣ ವಿಮಾನದ ವೇಗ ಕಡಿಮೆಗೊಳಿಸಿ, ಟ್ಯಾಕ್ಸಿವೇ ಎನ್4 ಮೂಲಕ ದೂರ ಸರಿದಿತ್ತು.
ಬೆಂಗಳೂರಿಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ನಂತರ ಮೊದಲು ಟೇಕ್ ಆಫ್ ಮಾಡಿದರೆ ಹೈದರಾಬಾದ್ಗೆ ಹೊರಟ ವಿಮಾನ ಐದು ನಿಮಿಷದ ನಂತರ ನಿರ್ಗಮಿಸಿದೆ. ಈ ಲೋಪ ಸಾಕಷ್ಟು ಚರ್ಚೆಗೀಡಾಗಿದ್ದು ದುಬೈ ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
A massive collision between two India-bound Emirates planes that were scheduled to take off at a difference of five minutes was averted at Dubai airport saving hundreds of lives on Sunday. According to reports, the possible collision started while both flights, taking off from the Dubai airport, came on one runway.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am