ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm