ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm