ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm