ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm