ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am