ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am