ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm