ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm