ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm