ಬ್ರೇಕಿಂಗ್ ನ್ಯೂಸ್
18-01-22 03:08 pm HK Desk news ದೇಶ - ವಿದೇಶ
ರಾಂಚಿ, ಜ 18 : ಒಲ್ಲದ ಮನಸ್ಸಿನಿಂದ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿರುವ ಯುವತಿ ಮರುದಿನವೇ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ.
ಕುಟುಂಬಸ್ಥರು ಬಲಂತವಾಗಿ ಯುವತಿಯ ಮದುವೆ ಮಾಡಿದ್ದಾರೆ. ಆದರೆ ಆಕೆ ಮರುದಿನವೇ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿದ್ದಾಳೆ. ಈ ಜೋಡಿ ತಮಗೆ ರಕ್ಷಣೆ ನೀಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಯುವತಿ ವಿವಾಹ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸಲಿಂಗ ಸಂಗಾತಿ ಜೊತೆ ವಾಸವಾಗಿದ್ದಳು. ಇದನ್ನರಿತ ಕುಟುಂಬಸ್ಥರು ಯುವಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಮದುವೆಯಾದ ಮರುದಿನವೇ ಸಲಿಂಗ ಸಂಗಾತಿ ಜೊತೆಗೆ ಎಸ್ಕೇಪ್ ಆಗಿದ್ದಾಳೆ. ಇಬ್ಬರೂ ಕಳೆದ ಅನೇಕ ವರ್ಷಗಳಿಂದ ಪರಿಚಯವಾಗಿದ್ದು, ಒಬ್ಬರನ್ನೊಬ್ಬರು ಪ್ರೀತಿಸಲು ಶುರು ಮಾಡಿದ್ದರಂತೆ. ಪೊಲೀಸ್ ಠಾಣೆಯಲ್ಲಿ ಯುವತಿ ಗಂಡನೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ, ಸಲಿಂಗ ಸಂಗಾತಿ ಜೊತೆ ಇರುವುದಾಗಿ ಹೇಳಿಕೆ ನೀಡಿದ್ದಾಳೆ.
Ranchi Day after marriage girl runs with Lesbo partner. Case filed at police station
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am