ಬ್ರೇಕಿಂಗ್ ನ್ಯೂಸ್
18-01-22 08:01 pm HK Desk news ದೇಶ - ವಿದೇಶ
ನವದೆಹಲಿ, ಜ.18 : 75ನೇ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಗೆ ಜೀವ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಗಣರಾಜ್ಯೋತ್ಸವ ದಿನ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿರುವ ಬಗ್ಗೆ ಗುಪ್ತಚರ ಪಡೆಗಳು ಮಾಹಿತಿ ಪಡೆದಿದ್ದು, ಈ ಬಗ್ಗೆ ಇಲಾಖೆಯಿಂದ ಒಂಬತ್ತು ಪುಟಗಳ ಎಲರ್ಟ್ ಸೂಚನೆಯನ್ನು ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಏಷ್ಯಾ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಜಿಸ್ತಾನ್, ತಜಕಿಸ್ತಾನ್, ತುರ್ಕ್ಮೆನಿಸ್ತಾನ್, ಉಜ್ಬೆಕಿಸ್ತಾನ್ ದೇಶಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆಯಿದೆ.

ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲದ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎನ್ನಲಾಗುತ್ತಿದ್ದು, ಇವು ಗಣ್ಯ ರಾಜಕೀಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು, ಜನದಟ್ಟಣೆಯ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಛಿದ್ರಗೊಳಿಸುವ ಉದ್ದೇಶ ಹೊಂದಿದೆ. ಇದರ ಹಿಂದೆ ಲಷ್ಕರ್ ಇ- ತೊಯ್ಬಾ, ದಿ ರೆಸಿಸ್ಟೆನ್ಸ್ ಫೋರ್ಸ್, ಜೈಶ್ ಇ- ಮಹ್ಮದ್, ಹರ್ಕಲ್ ಉಲ್ ಮುಜಾಹಿದೀನ್, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ಥಾನ ಮೂಲದ ಖಲೀಸ್ತಾನಿ ಉಗ್ರರು ಕೂಡ ಸಂಚು ಹೂಡಿದ್ದು, ಪಂಜಾಬ್ ನಲ್ಲಿ ಮತ್ತೆ ತನ್ನ ಬಲಪಡಿಸುವುದು ಹಾಗೂ ಪಂಜಾಬ್ ಮತ್ತಿತರ ಉತ್ತರದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿದ್ದಾರೆ. ಈ ಹಿಂದೆಯೂ ಖಲೀಸ್ತಾನಿ ಉಗ್ರರು ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತಡೆ ಒಡ್ಡುವುದು, ಪ್ರವಾಸ ಕಾರ್ಯಕ್ರಮಕ್ಕೆ ತಡೆ ಹಾಕಲು ಯೋಜನೆ ಹಾಕಿತ್ತು.
Intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am