ಬ್ರೇಕಿಂಗ್ ನ್ಯೂಸ್
18-01-22 08:01 pm HK Desk news ದೇಶ - ವಿದೇಶ
ನವದೆಹಲಿ, ಜ.18 : 75ನೇ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಗೆ ಜೀವ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಗಣರಾಜ್ಯೋತ್ಸವ ದಿನ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿರುವ ಬಗ್ಗೆ ಗುಪ್ತಚರ ಪಡೆಗಳು ಮಾಹಿತಿ ಪಡೆದಿದ್ದು, ಈ ಬಗ್ಗೆ ಇಲಾಖೆಯಿಂದ ಒಂಬತ್ತು ಪುಟಗಳ ಎಲರ್ಟ್ ಸೂಚನೆಯನ್ನು ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಏಷ್ಯಾ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಜಿಸ್ತಾನ್, ತಜಕಿಸ್ತಾನ್, ತುರ್ಕ್ಮೆನಿಸ್ತಾನ್, ಉಜ್ಬೆಕಿಸ್ತಾನ್ ದೇಶಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆಯಿದೆ.
ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲದ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎನ್ನಲಾಗುತ್ತಿದ್ದು, ಇವು ಗಣ್ಯ ರಾಜಕೀಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು, ಜನದಟ್ಟಣೆಯ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಛಿದ್ರಗೊಳಿಸುವ ಉದ್ದೇಶ ಹೊಂದಿದೆ. ಇದರ ಹಿಂದೆ ಲಷ್ಕರ್ ಇ- ತೊಯ್ಬಾ, ದಿ ರೆಸಿಸ್ಟೆನ್ಸ್ ಫೋರ್ಸ್, ಜೈಶ್ ಇ- ಮಹ್ಮದ್, ಹರ್ಕಲ್ ಉಲ್ ಮುಜಾಹಿದೀನ್, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ಥಾನ ಮೂಲದ ಖಲೀಸ್ತಾನಿ ಉಗ್ರರು ಕೂಡ ಸಂಚು ಹೂಡಿದ್ದು, ಪಂಜಾಬ್ ನಲ್ಲಿ ಮತ್ತೆ ತನ್ನ ಬಲಪಡಿಸುವುದು ಹಾಗೂ ಪಂಜಾಬ್ ಮತ್ತಿತರ ಉತ್ತರದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿದ್ದಾರೆ. ಈ ಹಿಂದೆಯೂ ಖಲೀಸ್ತಾನಿ ಉಗ್ರರು ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತಡೆ ಒಡ್ಡುವುದು, ಪ್ರವಾಸ ಕಾರ್ಯಕ್ರಮಕ್ಕೆ ತಡೆ ಹಾಕಲು ಯೋಜನೆ ಹಾಕಿತ್ತು.
Intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm