ಬ್ರೇಕಿಂಗ್ ನ್ಯೂಸ್
18-01-22 08:01 pm HK Desk news ದೇಶ - ವಿದೇಶ
ನವದೆಹಲಿ, ಜ.18 : 75ನೇ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಗೆ ಜೀವ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಗಣರಾಜ್ಯೋತ್ಸವ ದಿನ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿರುವ ಬಗ್ಗೆ ಗುಪ್ತಚರ ಪಡೆಗಳು ಮಾಹಿತಿ ಪಡೆದಿದ್ದು, ಈ ಬಗ್ಗೆ ಇಲಾಖೆಯಿಂದ ಒಂಬತ್ತು ಪುಟಗಳ ಎಲರ್ಟ್ ಸೂಚನೆಯನ್ನು ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಏಷ್ಯಾ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಜಿಸ್ತಾನ್, ತಜಕಿಸ್ತಾನ್, ತುರ್ಕ್ಮೆನಿಸ್ತಾನ್, ಉಜ್ಬೆಕಿಸ್ತಾನ್ ದೇಶಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆಯಿದೆ.

ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲದ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎನ್ನಲಾಗುತ್ತಿದ್ದು, ಇವು ಗಣ್ಯ ರಾಜಕೀಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು, ಜನದಟ್ಟಣೆಯ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಛಿದ್ರಗೊಳಿಸುವ ಉದ್ದೇಶ ಹೊಂದಿದೆ. ಇದರ ಹಿಂದೆ ಲಷ್ಕರ್ ಇ- ತೊಯ್ಬಾ, ದಿ ರೆಸಿಸ್ಟೆನ್ಸ್ ಫೋರ್ಸ್, ಜೈಶ್ ಇ- ಮಹ್ಮದ್, ಹರ್ಕಲ್ ಉಲ್ ಮುಜಾಹಿದೀನ್, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ಥಾನ ಮೂಲದ ಖಲೀಸ್ತಾನಿ ಉಗ್ರರು ಕೂಡ ಸಂಚು ಹೂಡಿದ್ದು, ಪಂಜಾಬ್ ನಲ್ಲಿ ಮತ್ತೆ ತನ್ನ ಬಲಪಡಿಸುವುದು ಹಾಗೂ ಪಂಜಾಬ್ ಮತ್ತಿತರ ಉತ್ತರದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿದ್ದಾರೆ. ಈ ಹಿಂದೆಯೂ ಖಲೀಸ್ತಾನಿ ಉಗ್ರರು ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತಡೆ ಒಡ್ಡುವುದು, ಪ್ರವಾಸ ಕಾರ್ಯಕ್ರಮಕ್ಕೆ ತಡೆ ಹಾಕಲು ಯೋಜನೆ ಹಾಕಿತ್ತು.
Intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm