ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm