ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm