ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm