ಬ್ರೇಕಿಂಗ್ ನ್ಯೂಸ್
31-01-22 11:43 am HK Desk news ದೇಶ - ವಿದೇಶ
ಹೈದರಾಬಾದ್, ಜ 31 : 9ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಭೀಕರ ಘಟನೆ ತೆಲಂಗಾಣದ ಕರೀಮ್ನಗರ ಜಿಲ್ಲೆಯಲ್ಲಿ ನಡೆದಿದೆ.
ಫುಟ್ಪಾಥ್ಗೆ ಕಾರು ನುಗ್ಗಿಸಿರುವ ಬಾಲಕ, ಅಲ್ಲಿ ಕುಳಿತಿದ್ದ ಓರ್ವ ಬಾಲಕಿ ಹಾಗೂ ಮೂವರು ಮಹಿಳೆಯರ ಪ್ರಾಣ ಕಿತ್ತುಕೊಂಡಿದ್ದಾನೆ!
ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿದ ಬಾಲಕ, ವಾಹನವನ್ನು ಫೂಟ್ಪಾತ್ ಮೇಲೆ ಹರಿಸಿದ್ದಾನೆ. ಅಲ್ಲಿದ್ದ ನಾಲ್ವರ ಪ್ರಾಣ ಹೋಗಿದೆ. ಇವರಲ್ಲಿ ಓರ್ವ 14 ವರ್ಷದ ಬಾಲಕಿ ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದ ಬಾಲಕ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್ನಿಂದ ಕೈ ತೆಗೆದಿದ್ದಾನೆ. ಆ ವೇಳೆ ಆರು ನಿಯಂತ್ರಣ ತಪ್ಪಿದೆ. ಗಲಿಬಿಲಿಗೊಂಡ ಬಾಲಕ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಪ್ರೆಸ್ ಮಾಡಿದ್ದಾನೆ. ಆಗ ಕಾರು ನೇರವಾಗಿ ಫುಟ್ಪಾಥ್ ಮೇಲೆ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದ್ದು ಅವರೆಲ್ಲಾ ಮೃತಪಟ್ಟಿದ್ದಾರೆ.
9ನೇ ತರಗತಿಯವರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕಾರು ಅಲ್ಲೇ ಬಿಟ್ಟು, ಎಲ್ಲರೂ ಓಡಿಹೋಗಿದ್ದರು. ನಂತರ ಅವರನ್ನು ಬಂಧಿಸಲಾಗಿದೆ. ಮೂವರು ಅಪ್ರಾಪ್ತರ ವಿರುದ್ಧ ಐಪಿಎಸ್ ಸೆಕ್ಷನ್ 304ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಡ್ರೈವ್ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್ ದಾಖಲಾಗಿದೆ ಎಂದು ತೆಲಂಗಾಣ ಪೊಲೀಸರು ಮಾಹಿತಿ ನೀಡಿದ್ದಾರೆ.
Four women have died after a speeding car driven by a minor ran over the people sitting on the footpath in Karimnagar district of Telangana, says local police. "A case has been registered under section 304 of Indian Penal Code (IPC) on the minors travelling in the car," said V Satyanarayana, Commissioner of Police, Karimnagar.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm