ಬ್ರೇಕಿಂಗ್ ನ್ಯೂಸ್
31-01-22 11:43 am HK Desk news ದೇಶ - ವಿದೇಶ
ಹೈದರಾಬಾದ್, ಜ 31 : 9ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಭೀಕರ ಘಟನೆ ತೆಲಂಗಾಣದ ಕರೀಮ್ನಗರ ಜಿಲ್ಲೆಯಲ್ಲಿ ನಡೆದಿದೆ.
ಫುಟ್ಪಾಥ್ಗೆ ಕಾರು ನುಗ್ಗಿಸಿರುವ ಬಾಲಕ, ಅಲ್ಲಿ ಕುಳಿತಿದ್ದ ಓರ್ವ ಬಾಲಕಿ ಹಾಗೂ ಮೂವರು ಮಹಿಳೆಯರ ಪ್ರಾಣ ಕಿತ್ತುಕೊಂಡಿದ್ದಾನೆ!
ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿದ ಬಾಲಕ, ವಾಹನವನ್ನು ಫೂಟ್ಪಾತ್ ಮೇಲೆ ಹರಿಸಿದ್ದಾನೆ. ಅಲ್ಲಿದ್ದ ನಾಲ್ವರ ಪ್ರಾಣ ಹೋಗಿದೆ. ಇವರಲ್ಲಿ ಓರ್ವ 14 ವರ್ಷದ ಬಾಲಕಿ ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದ ಬಾಲಕ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್ನಿಂದ ಕೈ ತೆಗೆದಿದ್ದಾನೆ. ಆ ವೇಳೆ ಆರು ನಿಯಂತ್ರಣ ತಪ್ಪಿದೆ. ಗಲಿಬಿಲಿಗೊಂಡ ಬಾಲಕ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಪ್ರೆಸ್ ಮಾಡಿದ್ದಾನೆ. ಆಗ ಕಾರು ನೇರವಾಗಿ ಫುಟ್ಪಾಥ್ ಮೇಲೆ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದ್ದು ಅವರೆಲ್ಲಾ ಮೃತಪಟ್ಟಿದ್ದಾರೆ.
9ನೇ ತರಗತಿಯವರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕಾರು ಅಲ್ಲೇ ಬಿಟ್ಟು, ಎಲ್ಲರೂ ಓಡಿಹೋಗಿದ್ದರು. ನಂತರ ಅವರನ್ನು ಬಂಧಿಸಲಾಗಿದೆ. ಮೂವರು ಅಪ್ರಾಪ್ತರ ವಿರುದ್ಧ ಐಪಿಎಸ್ ಸೆಕ್ಷನ್ 304ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಡ್ರೈವ್ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್ ದಾಖಲಾಗಿದೆ ಎಂದು ತೆಲಂಗಾಣ ಪೊಲೀಸರು ಮಾಹಿತಿ ನೀಡಿದ್ದಾರೆ.
Four women have died after a speeding car driven by a minor ran over the people sitting on the footpath in Karimnagar district of Telangana, says local police. "A case has been registered under section 304 of Indian Penal Code (IPC) on the minors travelling in the car," said V Satyanarayana, Commissioner of Police, Karimnagar.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm