ಬ್ರೇಕಿಂಗ್ ನ್ಯೂಸ್
01-02-22 10:43 am HK Desk news ದೇಶ - ವಿದೇಶ
ಕಾನ್ಪುರ, ಫೆ 01: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್ರೋಡ್ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್ ಬಸ್ ಪಾದಚಾರಿಗಳಿಗೆ ಗುದ್ದಿದೆ. ಪರಿಣಾಮವಾಗಿ 9 ಮಂದಿ ಗಾಯಗೊಂಡರೆ, ಆರು ಮಂದಿ ಸಾವಿಗೀಡಾಗಿದ್ದಾರೆ.
ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Kanpur, At least six people were killed and 12 others were injured after an electric bus lost control and ran over bystanders in Kanpur today, police said. The incident occurred near the Tat Mill crossroad.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm