ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm