ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm