ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm